<p><strong>ತ್ಯಾಗರ್ತಿ</strong>: ‘ಮನುಷ್ಯ ಒಳ್ಳೇತನ ಬೆಳೆಸಿಕೊಂಡರೆ ಸಾರ್ವಜನಿಕರಿಗೆ ಒಳಿತಾಗುತ್ತದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. </p>.<p>ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಸೋಮವಾರ ಟಿ.ಕೆ.ಹನುಮಂತಪ್ಪ ಕುಟುಂಬದವರು ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮದ ಜನರಿಗೆ ಸಹಕಾರಿಯಾಗಲು ಕೊಡುಗೆಯಾಗಿ ನೀಡಿದ ಮುಕ್ತಿ ವಾಹನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. </p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಿತಾಕುಮಾರಿ ಮಾತನಾಡಿ, ‘ಸಾಧನೆ ಮತ್ತು ಆದರ್ಶ ಇವರೆಡೂ ಮನುಷ್ಯನಲ್ಲಿದ್ದರೆ ಮಾತ್ರ ಬದುಕಿಗೊಂದು ಅರ್ಥ ಸಿಗುತ್ತದೆ’ ಎಂದು ಹೇಳಿದರು. </p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸೋಮಶೇಖರ್ ಲಾವಿಗೆರೆ, ಟಿ.ಕೆ.ಹನುಮಂತಪ್ಪ ಕುಟುಂಬದವರು, ಮಾರಿಕಾಂಬಾ ಹಾಗೂ ದುರ್ಗಾಂಬಾ ಸಮಿತಿಯ ಅಧ್ಯಕ್ಷ ರೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ಯಾಗರ್ತಿ</strong>: ‘ಮನುಷ್ಯ ಒಳ್ಳೇತನ ಬೆಳೆಸಿಕೊಂಡರೆ ಸಾರ್ವಜನಿಕರಿಗೆ ಒಳಿತಾಗುತ್ತದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. </p>.<p>ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಸೋಮವಾರ ಟಿ.ಕೆ.ಹನುಮಂತಪ್ಪ ಕುಟುಂಬದವರು ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮದ ಜನರಿಗೆ ಸಹಕಾರಿಯಾಗಲು ಕೊಡುಗೆಯಾಗಿ ನೀಡಿದ ಮುಕ್ತಿ ವಾಹನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. </p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಿತಾಕುಮಾರಿ ಮಾತನಾಡಿ, ‘ಸಾಧನೆ ಮತ್ತು ಆದರ್ಶ ಇವರೆಡೂ ಮನುಷ್ಯನಲ್ಲಿದ್ದರೆ ಮಾತ್ರ ಬದುಕಿಗೊಂದು ಅರ್ಥ ಸಿಗುತ್ತದೆ’ ಎಂದು ಹೇಳಿದರು. </p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸೋಮಶೇಖರ್ ಲಾವಿಗೆರೆ, ಟಿ.ಕೆ.ಹನುಮಂತಪ್ಪ ಕುಟುಂಬದವರು, ಮಾರಿಕಾಂಬಾ ಹಾಗೂ ದುರ್ಗಾಂಬಾ ಸಮಿತಿಯ ಅಧ್ಯಕ್ಷ ರೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>