ತಲಾ ₹ 5 ಲಕ್ಷ ಪರಿಹಾರ: ಸ್ಫೋಟದಲ್ಲಿ ಐವರು ಮೃತಪಟ್ಟಿರುವುದು ಇದುವರೆಗೂ ದೃಢಪಟ್ಟಿದೆ. ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಾರ್ಮಿಕ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದಲೂ ಮೃತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ ಹಾಗೂ ಸಹಾಯ ಸೌಲಭ್ಯ ಒದಗಿಸಲಾಗುವುದು ಎಂದರು.