ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ವೀಕ್ಷಕ ಮಾಜಿ ಶಾಸಕ ರಘುಪತಿ ಭಟ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ನವೀನ್ ಹೆದ್ದೂರು, ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ನಾಗರಾಜ್, ಎಸ್ಸಿ–ಎಸ್ಟಿ ಘಟಕದ ಅಧ್ಯಕ್ಷ ಆನಂದ ಇದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯಡೂರು ರಾಜಾರಾಂ ಗೈರಾಗಿದ್ದರು.