ದಿಂಡದಹಳ್ಳಿ, ಬಿಳವಾಣಿ ಮಠದ ಪಶುಪತಿ ಶಿವಾನಂದ ಸ್ವಾಮೀಜಿ, ತೊಗರ್ಸಿ ಹಿರೇಮಳಲಿ ಮಠದ ಮಹಾಂತ ದೇಶಿಕೇಂದ್ರ ಸ್ವಾಮೀಜಿ, ಅಂಬಿಕ ಸ್ವಾಮೀಜಿ, ಬಿಳವಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಗುರವಪ್ಪ, ಉಪಾಧ್ಯಕ್ಷ ಬಸವರಾಜ್, ಸದಸ್ಯರಾದ ನಂದೀಶ್, ಶೃತಿ ಜಯಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪುಟ್ಟರಾಜಗೌಡ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಪದ್ಮನಾಭ ಭಟ್, ಅರಣ್ಯ ನಿಗಮದ ಉಪಾಧ್ಯಕ್ಷ ರೇವಣಪ್ಪ, ಗುರವಪ್ಪ, ಮಲ್ಲಿಕಾರ್ಜುನಗೌಡ, ಶಿಕ್ಷಕ ಅರುಣಕುಮಾರ್, ಷಣ್ಮುಖ ಇದ್ದರು.