ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಎಂ. ಪ್ರಭಾಕರ್, ತೇಜಸ್, ಮಂಜ ನಾಯಕ್, ಬಾಬು, ಬಸವರಾಜ್, ರಾಘವೇಂದ್ರ, ಕರಿಬಸಪ್ಪ, ಮಂಡಲಕೊಪ್ಪ, ಗಂಗಾಧರ್, ಬಿ.ವಿ ಚಂದನ್ ರಾವ್, ನಿಂಗೋಜಿ ರಾವ್, ಸಂತೋಷ್ ಸೇರಿದಂತೆ ಹಲವರು ಹಾಜರಿದ್ದರು. ಮುಖಂಡರಾದ ಬಿ.ಎಸ್ ನಾರಾಯಣಪ್ಪ ಪ್ರಾಸ್ತಾವಿಕ ನುಡಿಗಳನಾಡಿದರು. ವಿಜಯ್ ಸಿದ್ದಾರ್ಥ್ ನಿರೂಪಿಸಿದರು.