ಮಕ್ಕಳ ಸಾಹಿತಿ ಹಾಫೀಜ್ ಕರ್ನಾಟಕಿ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಂಜುನಾಥ್, ಹಿರಿಯ ಪತ್ರಕರ್ತ ಕೆ.ಎಸ್. ಹುಚ್ರಾಯಪ್ಪ, ಚಿತ್ರ ನಿರ್ದೇಶಕ ನವೀನ್ ಡಿಸೋಜಾ, ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರರಾಜ್, ಸುವ್ವೀ ಪ್ರಕಾಶನದ ಡಿ.ಎನ್.ಸುನೀಲ್ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.