ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಧನಂಜಯ ಸರ್ಜಿ, ಪವಿತ್ರ ರಾಮಯ್ಯ, ಎಂ.ಬಿ.ಭಾನುಪ್ರಕಾಶ್, ಕಲ್ಲಜ್ಜನಾಳ್ ಮಂಜುನಾಥ್, ರಾಜೇಶ್ ಪಟೇಲ್, ಮಾಜಿ ಶಾಸಕ ಮೋನಪ್ಪ ಭಂಡಾರಿ, ರಾಜ್ಯಗಳ ಪ್ರಭಾರಿ ಅಶೋಕ್ ಮೂರ್ತಿ, ಪದ್ಮಿನಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಸ್ತಿ ಸುರೇಶ್ ಮತ್ತಿತರರು ಹಾಜರಿದ್ದರು.