ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯನ್ನು ಕೊಲೆ ಮಾಡಲಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯದ ಉತ್ತರ ಕೊಡುತ್ತಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಕೊಲೆಗಾರನನ್ನು ನೇಣಿಗೆ ಹಾಕಬೇಕು. ಇಲ್ಲವೇ ಗುಂಡಿಟ್ಟು ಕೊಲ್ಲಬೇಕು’ ಎಂದು ಆಗ್ರಹಿಸಿದರು.