ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ನೇಹಾ ಕೊಲೆ ಆರೋಪಿಯನ್ನು ನೇಣಿಗೇರಿಸಿ: ಕೆ.ಎಸ್ ಈಶ್ವರಪ್ಪ ಆಗ್ರಹ

Published : 20 ಏಪ್ರಿಲ್ 2024, 15:47 IST
Last Updated : 20 ಏಪ್ರಿಲ್ 2024, 15:47 IST
ಫಾಲೋ ಮಾಡಿ
Comments
ರಾಷ್ಟ್ರಭಕ್ತರ ಬಳಗದಿಂದ ಪ್ರತಿಭಟನೆ
ನಾಳೆ ಹುಬ್ಬಳ್ಳಿಯಲ್ಲಿ ಹಿಂದು ಯುವತಿ ಕೊಲೆ ಸೇರಿದಂತೆ ಬೆಂಗಳೂರು ಚನ್ನಗಿರಿಯಲ್ಲಿ ಹಲ್ಲೆ ಪ್ರಕರಣಗಳ ಖಂಡಿಸಿ ರಾಷ್ಟ್ರಭಕ್ತರ ಬಳಗದಿಂದ ಏ.22ರಂದು ಬೆಳಿಗ್ಗೆ 10ಕ್ಕೆ ನಗರದ ದೈವಜ್ಞ ಕಲ್ಯಾಣ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಕೆ.ಎಸ್‌.ಈಶ್ವರಪ್ಪ ತಿಳಿಸಿದರು. ಅಂದು ದೈವಜ್ಞ ಕಲ್ಯಾಣ ಮಂದಿರದಿಂದ ಆರಂಭವಾಗುವ ಪ್ರತಿಭಟನೆ ಮೆರವಣಿಗೆ ದುರ್ಗಿಗುಡಿ ಸೀನಪ್ಪ ಶೆಟ್ಟಿ (ಗೋಪಿ ವೃತ್ತ) ವೃತ್ತ ಬಾಲರಾಜ್‌ ಅರಸ್‌ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಲಿದೆ ಎಂದರು. ನಮ್ಮ ಪ್ರತಿಭಟನೆಗೆ ಜಿಲ್ಲಾಡಳಿತ ಅನುಮತಿ ಕೊಡದಿದ್ದರೂ ಮಾಡುತ್ತೇವೆ. ಅವರು ಬೇಕಾದರೆ ನಮ್ಮನ್ನು ಬಂಧಿಸಲಿ. ಹಿಂದುಗಳಿಗೆ ಅನ್ಯಾಯ ಆದಾಗ ನೋಡಿಕೊಂಡು ಸುಮ್ಮನೆ ಕೂರುವ ಮನುಷ್ಯ ನಾನಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT