ಜ.14ರಂದು ಬೆಳಿಗ್ಗೆ 8.30ಕ್ಕೆ ವಿದ್ಯಾಲಯದ ವಿದ್ಯಾರ್ಥಿಗಳಿಂದ ಗಾಯನ, 12.30ಕ್ಕೆ ಪಂಡಿತ್ ಮೋಹನ್ ಹೆಗಡೆ ಹುಣಸೆಕೊಪ್ಪ ಅವರಿಂದ ‘ಹಿಂದೂಸ್ತಾನಿ ಗಾಯಕಿ ಅಂಗಗಳು’ ಕುರಿತು ಪ್ರಾತ್ಯಕ್ಷಿಕೆ, ಸಂಜೆ 5ಕ್ಕೆ ಚೆನ್ನೈನ ವಿದುಷಿ ಸಹನಾ ಸಾಮ್ರಾಜ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, 7ಕ್ಕೆ ವಿದ್ಯಾರ್ಥಿಗಳಿಂದ ಲಯತರಂಗ, ರಾತ್ರಿ 9.30ಕ್ಕೆ ಪಂಡಿತ್ ಗಣಪತಿ ಭಟ್ ಹಾಸಣಗಿ ಹಾಗೂ ಪಂಡಿತ್ ಪರಮೇಶ್ವರ ಹೆಗಡೆ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಜುಗಲ್ ಬಂದಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.