ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಟಿ. ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಡಾ.ಪ್ರಕಾಶ್ ಮೇಸ್ತ, ಬಿ.ಎಚ್. ರಾಘವೇಂದ್ರ, ಶ್ರೀಪಾದ ಬಿಚ್ಚುಗತ್ತಿ, ಕವಲಕೋಡು ವೆಂಕಟೇಶ್ ಹಾಜರಿದ್ದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಕಮ್ಮಾರ್ ಸ್ವಾಗತಿಸಿದರು. ವಿ.ಟಿ. ಸ್ವಾಮಿ ನಿರೂಪಿಸಿದರು.