ಶನಿವಾರ, 27 ಡಿಸೆಂಬರ್ 2025
×
ADVERTISEMENT

ವಿದೇಶ

ADVERTISEMENT

ಬಾಂಗ್ಲಾದಲ್ಲಿ ಸಂಗೀತ ಕಾರ್ಯಕ್ರಮದ ಮೇಲೆ ಗುಂಪು ದಾಳಿ: 20 ವಿದ್ಯಾರ್ಥಿಗಳಿಗೆ ಗಾಯ

James Concert Cancelled: ಫರೀದ್‌ಪುರದಲ್ಲಿ ಜನಪ್ರಿಯ ರಾಕ್ ಗಾಯಕ ಜೇಮ್ಸ್ ಅವರ ಕಾರ್ಯಕ್ರಮಕ್ಕೆ ವೇದಿಕೆಗೆ ದಾಳಿ ನಡೆಸಿದ ಗುಂಪು, ವಿದ್ಯಾರ್ಥಿಗಳ ಜೊತೆ ಗಲಾಟೆ ನಡೆಸಿದ ಪರಿಣಾಮ 20 ಮಂದಿ ಗಾಯಗೊಂಡಿದ್ದು, ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
Last Updated 27 ಡಿಸೆಂಬರ್ 2025, 7:45 IST
ಬಾಂಗ್ಲಾದಲ್ಲಿ ಸಂಗೀತ ಕಾರ್ಯಕ್ರಮದ ಮೇಲೆ ಗುಂಪು ದಾಳಿ: 20 ವಿದ್ಯಾರ್ಥಿಗಳಿಗೆ ಗಾಯ

ಉಕ್ರೇನ್‌ ರಾಜಧಾನಿ ಕೀವ್‌ ಮೇಲೆ ರಷ್ಯಾದಿಂದ ಭಾರಿ ದಾಳಿ

Kyiv Missile Strike: ರಾಜಧಾನಿ ಕೀವ್ ನಗರದ ಮೇಲೆ ರಷ್ಯಾ ಪಡೆಗಳು ಶನಿವಾರ ಮುಂಜಾನೆ ಭಾರಿ ದಾಳಿ ನಡೆಸಿವೆ. ನಗರದ ಹಲವೆಡೆ ಸ್ಫೋಟದ ಸದ್ದು ಕೇಳಿಬಂದಿದ್ದು, ವಾಯು ರಕ್ಷಣಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಉಕ್ರೇನ್ ಸೇನೆ ಹೇಳಿದೆ.
Last Updated 27 ಡಿಸೆಂಬರ್ 2025, 4:46 IST
ಉಕ್ರೇನ್‌ ರಾಜಧಾನಿ ಕೀವ್‌ ಮೇಲೆ ರಷ್ಯಾದಿಂದ ಭಾರಿ ದಾಳಿ

ಮ್ಯಾನ್ಮಾರ್‌: ಡಿ.28ರಂದು ಮೊದಲ ಹಂತದ ಚುನಾವಣೆ

Myanmar Polls: ಮ್ಯಾನ್ಮಾರ್‌ನಲ್ಲಿ ಐದು ವರ್ಷಗಳ ಬಳಿಕ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಮೊದಲ ಹಂತದ ಚುನಾವಣೆಯು ಡಿಸೆಂಬರ್‌ 28ರಂದು ನಡೆಯಲಿದೆ. ಸೇನೆಯು ಈ ಚುನಾವಣೆಯನ್ನು ಬಹು ಪಕ್ಷೀಯ ಪ್ರಜಾಪ್ರಭುತ್ವಕ್ಕೆ ಮರಳುವಿಕೆ ಎಂದು ಹೇಳಿದೆ.
Last Updated 26 ಡಿಸೆಂಬರ್ 2025, 14:39 IST
ಮ್ಯಾನ್ಮಾರ್‌: ಡಿ.28ರಂದು ಮೊದಲ ಹಂತದ ಚುನಾವಣೆ

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿ ಹತ್ಯೆ

Hindu Minority Attack: ದೀಪು ಚಂದ್ರದಾಸ್‌ ಅವರ ಬರ್ಬರ ಹತ್ಯೆಯಾದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜನರು ಥಳಿಸಿ ಕೊಂದಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಅಮೃತ್‌ ಮೊಂಡಲ್‌ ಎಂದು ಗುರುತಿಸಲಾಗಿದೆ.
Last Updated 26 ಡಿಸೆಂಬರ್ 2025, 9:31 IST
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿ ಹತ್ಯೆ

ISIS ಗುರಿಯಾಗಿಸಿ ನೈಜೀರಿಯಾದಲ್ಲಿ ಕಾರ್ಯಾಚರಣೆಗೆ ಟ್ರಂಪ್ ಆದೇಶ; ನೆಲೆಗಳು ನಾಶ

US Airstrike Nigeria: ಕ್ರೈಸ್ತರಿಗೆ ರಕ್ಷಣೆ ನೀಡುವಲ್ಲಿ ಪಶ್ಚಿಮ ಆಫ್ರಿಕಾದ ರಾಷ್ಟ್ರ ವಿಫಲವಾಗಿದೆ ಎಂದು ಆರೋಪಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ಲಾಮಿಕ್ ಸ್ಟೇಟ್ ಪಡೆಗಳ ನೆಲೆಗಳ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ್ದಾರೆ.
Last Updated 26 ಡಿಸೆಂಬರ್ 2025, 7:56 IST
ISIS ಗುರಿಯಾಗಿಸಿ ನೈಜೀರಿಯಾದಲ್ಲಿ ಕಾರ್ಯಾಚರಣೆಗೆ ಟ್ರಂಪ್ ಆದೇಶ; ನೆಲೆಗಳು ನಾಶ

ಕೆನಡಾ: ಟೊರಂಟೊ ವಿವಿ ಕ್ಯಾಂಪಸ್ ಬಳಿ ಭಾರತದ ವಿದ್ಯಾರ್ಥಿ ಶಿವಾಂಕ್ ಅವಸ್ಥಿ ಹತ್ಯೆ

Student Shot Dead: ಟೊರಂಟೊ ಸ್ಕಾರ್ಬರೋ ಕ್ಯಾಂಪಸ್ ಬಳಿಯ ಹೈಲ್ಯಾಂಡ್ ಕ್ರೀಕ್ ಟ್ರಯಲ್‌ನಲ್ಲಿ ಭಾರತೀಯ ವಿದ್ಯಾರ್ಥಿ ಶಿವಾಂಕ್ ಅವಸ್ಥಿ ಗುಂಡು ಹಾರಿಸಿ ಹತ್ಯೆಗೀಡಾಗಿದ್ದು, ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.
Last Updated 26 ಡಿಸೆಂಬರ್ 2025, 4:10 IST
ಕೆನಡಾ: ಟೊರಂಟೊ ವಿವಿ ಕ್ಯಾಂಪಸ್ ಬಳಿ ಭಾರತದ ವಿದ್ಯಾರ್ಥಿ ಶಿವಾಂಕ್ ಅವಸ್ಥಿ ಹತ್ಯೆ

ಬಾಂಗ್ಲಾದೇಶವು ಮುಸ್ಲಿಂ, ಹಿಂದೂ, ಕ್ರೈಸ್ತ ಎಲ್ಲರಿಗೂ ಸೇರಿದೆ: ತಾರಿಕ್ ರೆಹಮಾನ್

BNP Leader Return: 17 ವರ್ಷಗಳ ಬಳಿಕ ತವರಿಗೆ ಮರಳಿದ ತಾರಿಕ್‌ ರೆಹಮಾನ್ ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿ, ಬಾಂಗ್ಲಾದೇಶವು ಎಲ್ಲ ಧರ್ಮದ ನಾಗರಿಕರಿಗೆ ಸೇರಿದೆ ಎಂದು ಹೇಳಿದರು. ರಾಜಕೀಯ ಮತ್ತು ಶಾಂತಿಗೆ ಪಕ್ಷಾತೀತ ಸಹಕಾರ ಒತ್ತಾಯಿಸಿದರು.
Last Updated 26 ಡಿಸೆಂಬರ್ 2025, 2:28 IST
ಬಾಂಗ್ಲಾದೇಶವು ಮುಸ್ಲಿಂ, ಹಿಂದೂ, ಕ್ರೈಸ್ತ ಎಲ್ಲರಿಗೂ ಸೇರಿದೆ: ತಾರಿಕ್ ರೆಹಮಾನ್
ADVERTISEMENT

ಸೆಮಿಕಂಡಕ್ಟರ್‌ ರಫ್ತು: ಕೇಂದ್ರ ಗೃಹ ಸಚಿವ ಅಮಿತ್ ಶಾ

India Semiconductor Growth: ಭಾರತವು ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗುವ ಹಂತದಲ್ಲಿದ್ದು, ಮುಂದಿನ ಹಂತದಲ್ಲಿ ರಫ್ತು ಮಾಡುವ ಸಾಮರ್ಥ್ಯ ಹೊಂದಿದೆ ಎಂದು ಗೃಹ ಸಚಿವ ಅಮಿತ್ ಶಾ ಭೋಪಾಲ್‌ನಲ್ಲಿ ತಿಳಿಸಿದ್ದಾರೆ.
Last Updated 25 ಡಿಸೆಂಬರ್ 2025, 20:36 IST
ಸೆಮಿಕಂಡಕ್ಟರ್‌ ರಫ್ತು: ಕೇಂದ್ರ ಗೃಹ ಸಚಿವ ಅಮಿತ್ ಶಾ

ಬಾಂಗ್ಲಾ ಯಶಸ್ಸಿಗೆ ಯೋಜನೆ ಇದೆ; 17 ವರ್ಷಗಳ ಬಳಿಕ ಹಿಂದಿರುಗಿದ ರೆಹಮಾನ್ ಅಬ್ಬರ

Bangladesh BNP: ಬಾಂಗ್ಲಾದೇಶದ ರಾಜಕಾರಣವು ನಿರಂತರ ತಿರುವು ಪಡೆಯುತ್ತಿದೆ. 17 ವರ್ಷಗಳಿಂದ ಗಡೀಪಾರಾಗಿದ್ದ ಬಾಂಗ್ಲಾದೇಶ ನ್ಯಾಶನಲ್ ಪಕ್ಷದ(ಬಿಎನ್‌ಪಿ) ಕಾರ್ಯಾಧ್ಯಕ್ಷ, ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಮತ್ತು ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಪುತ್ರರೂ ಆಗಿರುವ
Last Updated 25 ಡಿಸೆಂಬರ್ 2025, 16:21 IST
ಬಾಂಗ್ಲಾ ಯಶಸ್ಸಿಗೆ ಯೋಜನೆ ಇದೆ; 17 ವರ್ಷಗಳ ಬಳಿಕ ಹಿಂದಿರುಗಿದ ರೆಹಮಾನ್ ಅಬ್ಬರ

ಢಾಕಾಗೆ ಮರಳಿದ ತಾರಿಕ್‌ ರೆಹಮಾನ್‌ಗೆ ಅದ್ದೂರಿ ಸ್ವಾಗತ

17 ವರ್ಷಗಳಿಂದ ಸ್ವಯಂ ಗಡಿಪಾರಾಗಿ ಲಂಡನ್‌ನಲ್ಲಿ ನೆಲಸಿದ್ದ ಬಿಎನ್‌ಪಿ ನಾಯಕ
Last Updated 25 ಡಿಸೆಂಬರ್ 2025, 16:20 IST
ಢಾಕಾಗೆ ಮರಳಿದ ತಾರಿಕ್‌ ರೆಹಮಾನ್‌ಗೆ ಅದ್ದೂರಿ ಸ್ವಾಗತ
ADVERTISEMENT
ADVERTISEMENT
ADVERTISEMENT