ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ‘ಕಾಂಗ್ರೆಸ್ ಸೇರಲು ಎಷ್ಟು ಮಂದಿ ಸಂಪರ್ಕಿಸಿದ್ದಾರೆ, ಯಾರ್ಯಾರು ಎಂಬುದನ್ನು ಹೇಳಲ್ಲ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಕೊಳೆತ ಹಣ್ಣು, ಬಿಜೆಪಿಯು ಮೋದಿ ನೇತೃತ್ವದ ಸೇಬು ಹಣ್ಣು. ಕೊಳೆತ ಹಣ್ಣನ್ನು ಯಾರಾದರೂ ಇಷ್ಟಪಡುತ್ತಾರಾ? ಕಾಂಗ್ರೆಸ್ಗೆ ಬೇಡಿಕೆ ಸೃಷ್ಟಿಸಿಕೊಳ್ಳಲು ಈ ರೀತಿ ಆಟವಾಡುತ್ತಾರೆ’ ಎಂದು ವ್ಯಂಗ್ಯವಾಡಿದರು.