‘ಕೃಷ್ಣ ಆಯುಧ ಎತ್ತಿದ್ದು ಅಮಾಯಕರ ಮೇಲೆ ಅಲ್ಲ; ರಾಕ್ಷಸರ ಮೇಲೆ. ಯಾವ ಧರ್ಮವೂ ಅಮಾಯಕರನ್ನು ಕೊಲೆ ಮಾಡಿ ಎಂದು ಹೇಳಿಲ್ಲ. ಆದರೆ, ಇಂತಹ ಘಟನೆಗಳು ಸಂಭವಿಸಿದಾಗ ಸಮಾಜ ಪ್ರತಿಕ್ರಿಯಿಸಬೇಕು. ಇಂತಹ ಕೃತ್ಯ ನಡೆಸುವವರಿಗೆ ಮೊದಲು ನಾಲ್ಕು ಸರಿಯಾಗಿ ತದುಕಬೇಕು. ಆಮೇಲೆ ಪೊಲೀಸರಿಗೆ ಒಪ್ಪಿಸಬೇಕು. ತಪ್ಪು ಮಾಡಿದವರ ವಿರುದ್ಧ ಸರ್ಕಾರ ನಿಷ್ಠುರವಾಗಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.