<p><strong>ಶಿವಮೊಗ್ಗ</strong>: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಹೆಚ್ಚಳದ ಕಾರಣವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಇಟಿ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿ ಎನ್ಎಸ್ಯುಐಕಾರ್ಯಕರ್ತರು ವಿನೋಬ ನಗರದಲ್ಲಿನಮುಖ್ಯಮಂತ್ರಿ ನಿವಾಸಕ್ಕೆ ಶನಿವಾರ ಮುತ್ತಿಗೆ ಹಾಕಲು ಯತ್ನಿಸಿದರು.</p>.<p>ಪಿಪಿಇ ಕಿಟ್ ಧರಿಸಿ ಮುತ್ತಿಗೆ ಹಾಕಲು ಯತ್ನಿಸಿದ ಸಂಘಟನೆಯ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ವ್ಯಾನ್ನಲ್ಲಿ ಕರೆದುಕೊಂಡು ಹೋದರು.</p>.<p>ರಾಜ್ಯದ ಪ್ರಸಕ್ತ ಪರಿಸ್ಥಿತಿಯಲ್ಲಿ ಸಿಇಟಿ, ಪದವಿ ಪರೀಕ್ಷೆಗಳನ್ನುನಡೆಸಬಾರದು. ವಿದ್ಯಾರ್ಥಿಗಳಆರೋಗ್ಯದ ದೃಷ್ಟಿಯಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.ಪರೀಕ್ಷೆ ನಡೆಸುವ ನಿರ್ಧಾರವನ್ನುರಾಜ್ಯಸರ್ಕಾರಪುನರ್ ಪರಿಶೀಲಿಸಬೇಕು.ಸಿಇಟಿ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆ ಮಾಹಿತಿ ಇದ್ದ ಕಾರಣ ಪೊಲೀಸರುಮುಖ್ಯಮಂತ್ರಿ ಮನೆ ಬಳಿಸೂಕ್ತ ಮುಂಜಾಗ್ರತೆ ಕೈಗೊಂಡಿದ್ದರು.ಹಾಗಾಗಿ. ಮುತ್ತಿಗೆ ಹಾಕುವ ಮೊದಲೇ ಬಂಧಿಸಿದರು.</p>.<p>ಸಂಘಟನೆಯ ಮುಖಂಡರಾದ ಮಧುಸೂದನ್, ಚೇತನ್, ಬಾಲಾಜಿ, ಶ್ರೀಜಿತ್, ಮಹಮದ್ ನಿಹಾಲ್, ವಿನಯ್, ವಿಜಯ್, ವಿನ್ಯಾಸ್,<br />ಅಬ್ದುಲ್, ಶಿವು ಮಲವಗೊಪ್ಪ, ಮಂಜು ಪುರಲೆ,ಮಂಜುನಾಥ್ಪ್ರತಿಭಟನೆಯನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಹೆಚ್ಚಳದ ಕಾರಣವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಇಟಿ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿ ಎನ್ಎಸ್ಯುಐಕಾರ್ಯಕರ್ತರು ವಿನೋಬ ನಗರದಲ್ಲಿನಮುಖ್ಯಮಂತ್ರಿ ನಿವಾಸಕ್ಕೆ ಶನಿವಾರ ಮುತ್ತಿಗೆ ಹಾಕಲು ಯತ್ನಿಸಿದರು.</p>.<p>ಪಿಪಿಇ ಕಿಟ್ ಧರಿಸಿ ಮುತ್ತಿಗೆ ಹಾಕಲು ಯತ್ನಿಸಿದ ಸಂಘಟನೆಯ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ವ್ಯಾನ್ನಲ್ಲಿ ಕರೆದುಕೊಂಡು ಹೋದರು.</p>.<p>ರಾಜ್ಯದ ಪ್ರಸಕ್ತ ಪರಿಸ್ಥಿತಿಯಲ್ಲಿ ಸಿಇಟಿ, ಪದವಿ ಪರೀಕ್ಷೆಗಳನ್ನುನಡೆಸಬಾರದು. ವಿದ್ಯಾರ್ಥಿಗಳಆರೋಗ್ಯದ ದೃಷ್ಟಿಯಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.ಪರೀಕ್ಷೆ ನಡೆಸುವ ನಿರ್ಧಾರವನ್ನುರಾಜ್ಯಸರ್ಕಾರಪುನರ್ ಪರಿಶೀಲಿಸಬೇಕು.ಸಿಇಟಿ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆ ಮಾಹಿತಿ ಇದ್ದ ಕಾರಣ ಪೊಲೀಸರುಮುಖ್ಯಮಂತ್ರಿ ಮನೆ ಬಳಿಸೂಕ್ತ ಮುಂಜಾಗ್ರತೆ ಕೈಗೊಂಡಿದ್ದರು.ಹಾಗಾಗಿ. ಮುತ್ತಿಗೆ ಹಾಕುವ ಮೊದಲೇ ಬಂಧಿಸಿದರು.</p>.<p>ಸಂಘಟನೆಯ ಮುಖಂಡರಾದ ಮಧುಸೂದನ್, ಚೇತನ್, ಬಾಲಾಜಿ, ಶ್ರೀಜಿತ್, ಮಹಮದ್ ನಿಹಾಲ್, ವಿನಯ್, ವಿಜಯ್, ವಿನ್ಯಾಸ್,<br />ಅಬ್ದುಲ್, ಶಿವು ಮಲವಗೊಪ್ಪ, ಮಂಜು ಪುರಲೆ,ಮಂಜುನಾಥ್ಪ್ರತಿಭಟನೆಯನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>