ಕೊರೊನಾ ನಿರ್ಬಂಧ ಜಾರಿಯಾದ ನಂತರ ಕೇಂದ್ರಸ್ಥಾನದಲ್ಲಿ ಇರದೆ, ಹಾಚೇರಿಯಿಂದ ನಿತ್ಯವೂ ಓಡಾಡುತ್ತಿದ್ದರು. ಸಮಯಕ್ಕೆ ಸರಿಯಾಗಿ ಬಾರದೇ ಸೂಕ್ಷ್ಮ ಸನ್ನಿವೇಶದಲ್ಲೂ ಕರ್ತವ್ಯ ಲೋಪ ಎಸಗಿದ್ದಾರೆ. ತಹಶೀಲ್ದಾರ್ ನೀಡಿದ ಸೂಚನೆಗಳನ್ನು ಪಾಲಿಸಿಲ್ಲ. ಹಾಗಾಗಿ, ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಪ್ರಕಟಣೆ ತಿಳಿಸಿದೆ.