<p><strong>ಭದ್ರಾವತಿ:</strong> ನಗರದ ನ್ಯೂ ಕಾಲೊನಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಪ್ರವೀಣ್ ಅವರ ಓಮಿನಿ ಬೆಂಕಿಗೆ ಆಹುತಿಯಾಗಿದೆ.</p>.<p>ಅವರು ಓಮಿನಿಯನ್ನು ಮನೆಯ ಮುಂದಿನ ರಸ್ತೆಯಲ್ಲಿ ನಿಲ್ಲಿಸಿದ್ದರು. ಮಧ್ಯರಾತ್ರಿ ನಡೆದ ಬೆಂಕಿ ಅನಾಹುತದಲ್ಲಿ ವಾಹನದ ಎಡಭಾಗದ ಎರಡು ಟಯರ್ಗಳು ಸುಟ್ಟು ಕರಕಲಾಗಿವೆ.</p>.<p>ತಕ್ಷಣ ಮನೆಯವರೆ ಬೆಂಕಿಯನ್ನು ನಂದಿಸಿದ್ದಾರೆ. ‘ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ’ ಎಂದು ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ನಗರದ ನ್ಯೂ ಕಾಲೊನಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಪ್ರವೀಣ್ ಅವರ ಓಮಿನಿ ಬೆಂಕಿಗೆ ಆಹುತಿಯಾಗಿದೆ.</p>.<p>ಅವರು ಓಮಿನಿಯನ್ನು ಮನೆಯ ಮುಂದಿನ ರಸ್ತೆಯಲ್ಲಿ ನಿಲ್ಲಿಸಿದ್ದರು. ಮಧ್ಯರಾತ್ರಿ ನಡೆದ ಬೆಂಕಿ ಅನಾಹುತದಲ್ಲಿ ವಾಹನದ ಎಡಭಾಗದ ಎರಡು ಟಯರ್ಗಳು ಸುಟ್ಟು ಕರಕಲಾಗಿವೆ.</p>.<p>ತಕ್ಷಣ ಮನೆಯವರೆ ಬೆಂಕಿಯನ್ನು ನಂದಿಸಿದ್ದಾರೆ. ‘ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ’ ಎಂದು ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>