ಅಡಿಕೆಯ ಸಾಂಪ್ರದಾಯಿಕತೆ, ಮೌಲ್ಯ, ಪ್ರಾಚೀನತೆ ಕುರಿತು ಕೇಂದ್ರ ಸರ್ಕಾರ, ಕೋರ್ಟ್ಗೆ ಮನವರಿಕೆ ಮಾಡಿಕೊಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ತಂಬಾಕಿನಿಂದ ಕ್ಯಾನ್ಸರ್ ಹರಡುತ್ತದೆ ಎನ್ನುವುದು ಸಾಬೀತಾಗಿದ್ದರೂ, ತಂಬಾಕು ನಿಷೇಧಿಸದ ಸರ್ಕಾರ, ಔಷಧೀಯ ಗುಣಗಳುಳ್ಳ ಅಡಿಕೆ ನಿಷೇಧಿಸಲು ಹೊರಟಿದೆ. ಸಿಗರೇಟ್ ಲಾಭಿಗೆ ಸರ್ಕಾರ ಮಣಿದಿದೆ ಎಂದು ದೂರಿದರು.