ಈ ಸಂದರ್ಭದಲ್ಲಿ ಶಿವಮೊಗ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಜಿ.ಪಿ. ಸಂಪತ್ ಕುಮಾರ್, ಜಿಲ್ಲಾ ಅಧ್ಯಕ್ಷ ಡಿ.ಬಿ. ಶಂಕರಪ್ಪ, ಗೌರವ ಕಾರ್ಯದರ್ಶಿಗಳಾದ ಎಂ.ಎನ್. ಸುಂದರ್ ರಾಜ್, ರುದ್ರಮುನಿ ಎನ್. ಸಜ್ಜನ್, ಚನ್ನಬಸಪ್ಪ ನ್ಯಾಮತಿ ಜಿ.ಎಸ್. ಅನಂತ, ಹಸನ್ ಬೆಳ್ಳಿಗನೂಡು, ಬಿ. ನಾಗರಾಜ್, ಮಮತಾ ಹೆಗ್ಡೆ, ಶಾಲಿನಿ ರಾಮಸ್ವಾಮಿ, ಮಹಮದ್ ಗೌಸ್, ಎಂ.ಎಂ. ಲೋಕೇಶ್ವರಪ್ಪ ಇದ್ದರು.