ಸದಸ್ಯರಾದ ನಾಗರಾಜ ವಾಟೆಮಕ್ಕಿ, ಲಲಿತಾ ಎಂ. ರಾಜು, ಉಮೇಶ ಕೆಮ್ಮಣ್ಣಗಾರು, ಬಾಲಸುಬ್ರಮಣ್ಯ, ಲಕ್ಷ್ಮಿರಾಜು, ಜಯಲಕ್ಷ್ಮಿ, ಹರೀಶ್ ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ರಾಜಶೇಖರ ಗಾಳಿಪುರ, ಎಪಿಎಂಸಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರು, ಸಾಗರ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸದಸ್ಯರಾದ ಕೆ.ಆರ್. ಗಣೇಶ್ ಪ್ರಸಾದ್, ಮೈತ್ರಿ ಪಾಟೀಲ್, ತುಕಾರಾಂ ಇದ್ದರು.