ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್ನ ಚೇಲಾ. ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ
ಪತ್ರ ಬರೆದು ಆರೋಪ ಮಾಡಿದ್ದರು. ಆದರೆ, ಇಲ್ಲಿಯವರೆಗೆ ಶೇ 40ರಷ್ಟು ಕಮಿಷನ್ ಕೊಟ್ಟಿರುವ
ಬಗ್ಗೆ ಯಾವುದೇ ದಾಖಲೆ ಬಿಡುಗಡೆ ಮಾಡಿಲ್ಲ. ಸದ್ಯ ವಿಧಾನಸಭೆಗೆ ಚುನಾವಣೆ ನಡೆದರೆ ಕಾಂಗ್ರೆಸ್ನ ಮತ ಬ್ಯಾಂಕ್ನಲ್ಲಿ ಶೇ 40ರಷ್ಟು ಮತಗಳು ಕಡಿಮೆ ಆಗಲಿವೆ ಎಂದು ಕಟುಕಿದರು.