ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯಕ ಸಮಿತಿ ರಾಜ್ಯ ಘಟಕ ಅಧ್ಯಕ್ಷ ಸೋಮಶೇಖರ್ ಶಿಮೊಗ್ಗಿ, ಪದಾಧಿಕಾರಿಗಳಾದ ಅರುಣ್, ಬಿ.ಎನ್. ಸುನಿಲ್ಕುಮಾರ್, ಸಂದೀಪ್, ಎಚ್.ಪಿ. ಚೇತನ್, ಸುಮಾ, ದಾಕ್ಷಾಯಣಿ, ಹಳೇ ವಿದ್ಯಾರ್ಥಿಗಳಾದ ಸ.ನ. ಮಂಜಪ್ಪ, ಕಿರಣ್, ನಗರದ ರವಿಕಿರಣ್, ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ದಿವಾಕರ್, ಎಬಿವಿಪಿ ಜಿಲ್ಲಾ ಸಹ ಸಂಚಾಲಕ ಬೆಣ್ಣೆ ಪ್ರವೀಣ್, ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಎಸ್.ಎಂ. ಪ್ರಕಾಶ್, ಆಮ್ ಆದ್ಮಿ ಪಾರ್ಟಿ ಮುಖಂಡರಾದ ಪ್ರಕಾಶ್ ಕೋನಾಪುರ, ಚಂದ್ರಕಾಂತ್ ರೇವಣಕರ್ ಉಪಸ್ಥಿತರಿದ್ದರು.