ಸರ್ಕಾರ ಸಪ್ತಪದಿ ಯೋಜನೆಯಡಿ ₹ 1.38 ಕೋಟಿ ಖರ್ಚು ಮಾಡಲು ಹೊರಟಿದೆ. ಅದರ, ಬದಲಿಗೆ ಪ್ರವಾಹ ಪೀಡಿತ ಜನರಿಗೆ ಕಾಳಜಿ ಕೇಂದ್ರ ಸ್ಥಾಪಿಸಲು ಅವರ ಆರೋಗ್ಯ ಕಾಪಾಡಲು ಆದ್ಯತೆ ನೀಡಲಿ, ನೆರೆ ಸಂತ್ರಸ್ತರಿಗಾಗಿ ಮಾಸ್ಕ್ ಸ್ಯಾನಿಟೈಸರ್ ನೀಡಲಿ. ಗರ್ಭಿಣಿಯರು, ಬಾಣಂತಿಯರಿಗೆ ಕನಿಷ್ಠ ಸೌಲಭ್ಯ ಕಲ್ಪಿಸಲಿ ಎಂದು ಸಲಹೆ ನೀಡಿದರು.