‘ಜೂನ್ 20ರ ಬೆಳಿಗ್ಗೆ 9ಕ್ಕೆ ತೆಲಂಗಾಣ ಸರ್ಕಾರದ ಅಬಕಾರಿ ಮತ್ತು ಪ್ರವಾಸೋದ್ಯಮ ಸಚಿವ ಶ್ರೀನಿವಾಸ ಗೌಂಡರ್ ಸತ್ಯಾಗ್ರಹಕ್ಕೆ ಚಾಲನೆ ನೀಡುವರು. ನಟ ಸುಮನ್, ಶಾಸಕ ಸುಭಾಷ್ ಗುತ್ತೇದಾರ್, ಕಾಂಗ್ರೆಸ್ ನಾಯಕ ಯು.ಟಿ. ಖಾದರ್, ಬಿಜೆಪಿ ನಾಯಕ ಮಾಲೀಕಯ್ಯ ಗುತ್ತೇದಾರ್, ಜೆಡಿಎಸ್ ನಾಯಕ ಬಾಲರಾಜ ಗುತ್ತೇದಾರ ಭಾಗವಹಿಸುವರು’ ಎಂದು ಅವರು ತಿಳಿಸಿದ್ದಾರೆ.