ಶಿವಮೊಗ್ಗ ತಾಲ್ಲೂಕು, ನಿಧಿಗೆ ಹೋಬಳಿ, ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣಕ್ಕಾಗಿ ಜಮೀನುಕಳೆದುಕೊಂಡ ಸಂತ್ರಸ್ತ ರೈತರಿಗೆ 40×60ನಿವೇಶನ ಹಾಗೂ ಸುಸಜ್ಜಿತ ಮನೆ ಕಟ್ಟಿಕೊಡಲು 2006ರಲ್ಲೇ ಅಂದು ಉಪ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಮಾತು ಕೊಟ್ಟಿದ್ದರು.ಅದರಂತೆ ಸೋಗಾನೆ ಗ್ರಾಮದ ಸರ್ವೆ ನಂಬರ್ 120ರಲ್ಲಿ 34.9 ಎಕರೆ ಜಮೀನುಗುರುತಿಸಿ ಕರ್ನಾಟಕ ಗೃಹ ಮಂಡಳಿಯ ಮೂಲಕ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿತ್ತುಎಂದರು.