ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಕೋಟೆ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಸಜ್ಜು

ಅಂತಿಮ ಹಂತದ ಸಿದ್ಧತೆಗಳು ಪೂರ್ಣ: ದೇವಿಗೆ ವಿಶೇಷ ಅಲಂಕಾರ
Published : 9 ಮಾರ್ಚ್ 2024, 16:28 IST
Last Updated : 9 ಮಾರ್ಚ್ 2024, 16:28 IST
ಫಾಲೋ ಮಾಡಿ
Comments
ಮಾರಿಕಾಂಬ ಜಾತ್ರೆ ಹಿನ್ನೆಲೆಯಲ್ಲಿ ಶನಿವಾರ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
ಮಾರಿಕಾಂಬ ಜಾತ್ರೆ ಹಿನ್ನೆಲೆಯಲ್ಲಿ ಶನಿವಾರ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
ಕುಸ್ತಿ ಪಂದ್ಯಾವಳಿ; ಗೆದ್ದವರಿಗೆ ₹50 ಸಾವಿರ ಬಹುಮಾನ
ಮಾರಿಕಾಂಬ ಜಾತ್ರೆ ಅಂಗವಾಗಿ ಮಾರ್ಚ್ 15ರಿಂದ 17ರವರೆಗೆ 3 ದಿನಗಳ ಕಾಲ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. ಪ್ರತಿದಿನ ಮಧ್ಯಾಹ್ನ 3 ಗಂಟೆಗೆ ಕುಸ್ತಿ ಆರಂಭವಾಗಲಿದೆ. ಗೆದ್ದ ಪೈಲ್ವಾನರಿಗೆ ಕೊನೆಯ ದಿನ ಬೆಳ್ಳಿಗದೆ ಮತ್ತು ₹50 ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಎನ್.ಮಂಜುನಾಥ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT