ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಇಲಾಖೆ, ನಮ್ಟೀಮ್ ಸಹಯೋಗದಲ್ಲಿ ಅಂದು ಸಂಜೆ 6.30ಕ್ಕೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ವಿಶ್ವ ರಂಗಭೂಮಿ ಸಂದೇಶ ವಾಚನ, ಸಾಧಕ ರಂಗಕರ್ಮಿಗಳಿಗೆ ಸನ್ಮಾನ, ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.