ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿಲ್ಲ. ಎಲ್ಲಿ ನೋಡಿದರೂ ರಸ್ತೆಗಳು ಗುಂಡಿ ಬಿದ್ದಿವೆ. ರಾಜಕಾರಣಿಗಳು ವಿದ್ಯಾರ್ಥಿಗಳಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ. ರಾಜಕಾರಣಿಗಳ ನಡೆ ಖಂಡಿಸಿ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಶಿವಕುಮಾರ್ ಗೌಡ, ಚಂದ್ರಶೇಖರ್, ರಾಜೇಶ್, ಲಂಕೇಶ್, ಹನುಮಂತ, ದಿನೇಶ್ ಉಪಸ್ಥಿತರಿದ್ದರು.