ಪ್ರಸನ್ನನಾಥ ಸ್ವಾಮೀಜಿ ಸಮಾರಂಭದ ಸಾನಿಧ್ಯವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎಲ್.ಭೋಜೇಗೌಡ, ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ, ಎಂ.ಜೆ.ಅಪ್ಪಾಜಿಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮೇಯರ್ ಸುವರ್ಣಾ ಶಂಕರ್, ಅಡಿಕೆ ವರ್ತಕ ಕಿಮ್ಮನೆ ಜಿ.ಜಯರಾಮ್, ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ಪ್ರತಿನಿಧಿ ಡಿ.ವಿ.ರಮೇಶ್, ಎಪಿಎಂಸಿ ಅಧ್ಯಕ್ಷ ಕೆ.ಪಿ. ದುಗ್ಗಪ್ಪಗೌಡ, ಪಾಲಿಕೆ ವಿರೋಧ ಪಕ್ಷದ ನಾಯಕ ಬಿ.ಎ. ರಮೇಶ್ ಹೆಗಡೆ ಉಪಸ್ಥಿತರಿರುವರು.ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ಅಧ್ಯಕ್ಷತೆ ವಹಿಸುವರುಎಂದರು.