ಅಬಕಾರಿ ಕಾಯ್ದೆ ಪ್ರಕಾರ ದೇವಸ್ಥಾನದ ಬಳಿ ಮದ್ಯದಂಗಡಿ ಇರಬಾರದು ಎಂದು ನಿಯಮವಿದೆ. ಆದರೂ, ಅಬಕಾರಿ ಇಲಾಖೆ ಅನುಮತಿ ನೀಡಿದೆ. ಬೇರೆಡೆಗೆ ಸ್ಥಳಾಂತರಿಸಲು ಮನವಿ ಮಾಡಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳಾಂತರಕ್ಕೆ ಆಗ್ರಹಿಸಿ ಡಿ.8ರಂದು ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.