ಹೆಣ್ಣುಮಕ್ಕಳ ಶೋಷಣೆ, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಭ್ರಷ್ಟಾಚಾರ, ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ನಡೆಯುತ್ತಲೇ ಇವೆ. ಜನಸಾಮಾನ್ಯರು ನೆಮ್ಮದಿಯಿಂದ ಬದುಕುವುದು. ಸಹಬಾಳ್ವೆ ನಡೆಸುವುದು ಕಷ್ಟವಾಗಿದೆ. ಸಮಾನತೆಯ ಹಕ್ಕುಗಳೇ ಇಲ್ಲವಾಗಿದೆ.ಶಿವಮೊಗ್ಗದಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ, ಹಲ್ಲೆ ಘಟನೆ ಖಂಡನೀಯ ಎಂದು ಕಳವಳ ವ್ಯಕ್ತಪಡಿಸಿದರು.