ಉನ್ನತ ಶಿಕ್ಷಣಕ್ಕಾಗಿ ರೈತರು, ಮಧ್ಯಮ ವರ್ಗ, ಬಡವರ ಮಕ್ಕಳು ಸಾಲ ಪಡೆದಿದ್ದಾರೆ. ಕೊರೊನಾ ಸಮಯದಲ್ಲಿ ದುಡಿಮೆ ಇಲ್ಲದೆ ಸಂಕಷ್ಟ ಅನುಭವಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಾರೆ. ಹಣ ಕಟ್ಟಲು ಕಷ್ಟವಾಗುತ್ತಿದೆ. ಹಾಗಾಗಿ, ಉನ್ನತ ಶಿಕ್ಷಣಕ್ಕೆ ಬ್ಯಾಂಕ್ಗಳು ನಿಡಿರುವ ಶೈಕ್ಷಣಿಕ ಸಾಲ ಹಾಗೂ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದರು.