ಶಿವಮೊಗ್ಗ: ವಿದ್ಯಾರ್ಥಿ ವೇತನ ಮಂಜೂರಾತಿಯಲ್ಲಿ ವಿಳಂಬ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುವ ಪಿಎಚ್.ಡಿ, ಎಂ.ಫಿಲ್ ಫೆಲೋಶಿಪ್ ಕಡಿತ ವಿರೋಧಿಸಿ ನ.24ರಂದು ರಾಜ್ಯದಾದ್ಯಂತ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಸಮಿತಿಯ ಕಾರ್ಯದರ್ಶಿ ಅಶ್ವಾನ್ ಸಾಧಿಕ್ ಹೇಳಿದರು.