ಸಂಸ್ಥೆ 15 ವರ್ಷಗಳಿಂದ ಅಸಹಾಯಕರಿಗೆ, ಉಲ್ಬಣ ಸ್ಥಿತಿಯಲ್ಲಿರುವ ರೋಗ ಪೀಡಿತರಿಗೆ ಆರೈಕೆ, ಶುಶ್ರೂಷೆನೀಡುತ್ತಾ ಬಂದಿದೆ. ಈಗಾಗಲೇ 20 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೆ16 ರೋಗಿಗಳಿಗೆ ಅನುಕೂಲವಾಗುವಂತೆ ವಿಶೇಷ ವಾರ್ಡ್ ನಿರ್ಮಿಸಲಾಗುತ್ತಿದೆ. ರೋಗಿಗಳ ಜತೆ ಅವರನ್ನು ನೋಡಿಕೊಳ್ಳುವ ಒಬ್ಬರಿಗೆ ಅವಕಾಶ ನೀಡಲಾಗುವುದು. ರೋಗಿಯು ತನ್ನ ಕೊನೆಯ ದಿನಗಳಲ್ಲಿ ನೋವುರಹಿತಸಮಯ ಕಳೆಯಲುಅಲ್ಲಿ ಅವಕಾಶವಿದೆ.ಇಲ್ಲಿ ಎಲ್ಲ ರೀತಿಯ ಸೌಕರ್ಯಗಳಿವೆ. ಪ್ರತಿ ತಿಂಗಳು ₹ 4 ಲಕ್ಷಕ್ಕೂ ಹೆಚ್ಚು ಖರ್ಚು ಬರುತ್ತಿದೆಎಂದರು.