ಅಂದು ನಗರದ ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬೆಳಿಗ್ಗೆ 8ಕ್ಕೆಗೆ ಶ್ರೀರಾಮತಾರಕ ಹೋಮ ನಡೆಸಲಾಗುವುದು. 10 ಗಂಟೆಗೆ ಸಣ್ಣ ಸಭಾ ಕಾರ್ಯಕ್ರಮ ಇರುತ್ತದೆ. ಬೀದಿ, ಮನೆ, ಗ್ರಾಮ, ದೇವಾಲಯಗಳಲ್ಲಿ ತಳಿರುತೋರಣಗಳಿಂದ ಅಲಂಕರಿಸಲಾಗುತ್ತಿದೆ.ಭಜನೆ, ಸಂಕೀರ್ತನೆ, ಜಪ, ಪೂಜೆ, ಪುಷ್ಪಾರ್ಚನೆ, ದೂಪ, ದೀಪ, ನೈವೇದ್ಯಗಳಿಂದ ಶ್ರೀರಾಮನನ್ನು ಆರಾಧಿಸಿ ಪ್ರಸಾದ ವಿತರಿಸುವರು ಎಂದರು.