‘ಕಲಾವಿದರ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಶಿವಮೊಗ್ಗ ಪ್ರೆಸ್ ಟ್ರಸ್ಟ್, ನಗರದಲ್ಲಿ ವಿಭಿನ್ನ ಕಾರ್ಯಕ್ರಮಕ್ಕೆ ನಾಂದಿ ಹಾಡಿದೆ. ಮುಂದೆ ಇದೇ ರೀತಿ ಪ್ರತಿ ನಟ-ನಟಿಯರು, ಸಂಗೀತಗಾರರು ಹಾಗೂ ಸಿ.ಅಶ್ವತ್ಥ್ ಅವರಂತಹ ಹಿನ್ನೆಲೆ ಗಾಯಕರ ಜನ್ಮದಿನಾಚರಣೆಯಂದು ವಿಭಿನ್ನ ಕಾರ್ಯಕ್ರಮ ಆಚರಿಸಲಾಗುವುದು’ ಎಂದು ಹೇಳಿದರು.