ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್, ಎಂ. ಪ್ರವೀಣ್ ಕುಮಾರ್, ಪ್ರದೀಪ್, ಎಸ್.ಪಿ. ದಿನೇಶ್, ರವಿಕುಮಾರ್, ಯಮುನಾ ರಂಗೇಗೌಡ, ಎಚ್.ಸಿ. ಯೋಗೀಶ್, ಮೆಹಖ್ ಷರೀಫ್, ಅನಿತಾ ಕುಮಾರಿ, ಬಿ.ಲೋಕೇಶ್, ಈ.ಟಿ. ನಿತಿನ್, ವಿನಯ್, ಎಸ್. ಕುಮರೇಶ್, ವಿನೋದ್ ಕುಮಾರ್, ಅಫ್ತಾಬ್ ಅಹ್ಮದ್, ರಾಘವೇಂದ್ರ, ಕರುಣಾಕರ, ಸ್ಟೆಲ್ಲಾ ಮಾರ್ಟಿನ್, ಚಂದ್ರಕಲಾ ಇದ್ದರು.