ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕನಾಯ್ಕ, ಮುಖಂಡರಾದ ಜ್ಯೋತಿ ಪ್ರಕಾಶ್, ಗಿರೀಶ್ ಪಟೇಲ್, ವಸಂತ ಕುಮಾರ್, ಎಪಿಎಂಸಿ ಸದಸ್ಯ ಶ್ರೀನಿವಾಸ್, ಮಂಡಲ ಅಧ್ಯಕ್ಷ ಕಲ್ಲಜ್ಜನಾಳ್ ಮಂಜುನಾಥ, ಉಪಾಧ್ಯಕ್ಷ ಸುಬ್ರಮಣಿ, ಭೂ ನ್ಯಾಯ ಮಂಡಳಿ ಸದಸ್ಯರಾದ ಕಿರಣ್ ಕುಮಾರ್, ಚಂದ್ರು, ರವಿಕುಮಾರ್, ಚೌಡಪ್ಪ, ಸಿದ್ದಪ್ಪ, ಶಾಂತಮ್ಮ ಇದ್ದರು.