ಪುರಸಭೆ ಆಡಳಿತಾಧಿಕಾರಿ ಹಾಗೂ ಸಾಗರ ಉಪ ವಿಭಾಗಾಧಿಕಾರಿ ಡಾ. ನಾಗರಾಜ್ ನಾಯ್ಕ್, ಪುರಸಭೆ ಮುಖ್ಯಾಧಿಕಾರಿ ಸುರೇಶ್, ಸದಸ್ಯರಾದ ಎಚ್.ಫಾಲಾಕ್ಷ, ಜೀನಳ್ಳಿ ಪ್ರಶಾಂತ್, ಆರೋಗ್ಯ ನಿರೀಕ್ಷಕ ರಾಜ್ ಕುಮಾರ್, ರಂಜಿತ್, ಪ್ರವೀಣ್, ಸಮುದಾಯ ಸಂಘಟನಾಧಿಕಾರಿ ರಾಮಚಂದ್ರಪ್ಪ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಗೋಪಿ ಇದ್ದರು.