ಆಮ್ಲಜನಕ ಪೂರೈಕೆ ವಿಷಯದಲ್ಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದನ್ನು ಸಮರ್ಥಿಸಿಕೊಂಡ ಸಚಿವರು, ಆಮ್ಲಜನಕ ಮನೆಯಲ್ಲಿ ಅಡುಗೆ ಮಾಡಿ ತಯಾರಿಸುವ ವಸ್ತುವಲ್ಲ. ಮೋದಿ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕಾಗುತ್ತದೆ. ಹಾಗಾಗಿ, ಇಂತಹ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.