ಭದ್ರಾವತಿ: ಸ್ವಂತ ಅಧ್ಯಯನ, ಅಸಾಧಾರಣ ಸಾಮರ್ಥ್ಯ, ಅಪಾರ ಆತ್ಮವಿಶ್ವಾಸ, ಪರಿಶ್ರಮದಿಂದ ಭಾರತಕ್ಕೆ ಕೇವಲ ಇನ್ನೂರು ರೂಪಾಯಿಯ ಉಪಕರಣದಲ್ಲಿ ವಿಶ್ವದ ಶ್ರೇಷ್ಠ ನೊಬೆಲ್ ಪ್ರಶಸ್ತಿಯನ್ನು ತಂದುಕೊಟ್ಟ ಅದ್ಭುತ ವಿಜ್ಞಾನಿ ಸಿ.ವಿ. ರಾಮನ್. ಅವರ ಬದುಕು ಸಾಧನೆ, ಸಂಶೋಧನೆ ವಿಜ್ಞಾನಿಗಳಿಗೆ, ವಿದ್ಯಾರ್ಥಿಗಳಿಗೆ ಆದರ್ಶಪ್ರಾಯವಾದದು ಎಂದು ಹರೋನಹಳ್ಳಿ ಸ್ವಾಮಿ ತಿಳಿಸಿದರು.