ತಾಲ್ಲೂಕು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಕೆ. ಅಜ್ಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಈಡಿಗ ಸಮಾಜದ ಮಾಜಿ ಅಧ್ಯಕ್ಷ ಹನುಮಂತಪ್ಪ ಯಲಸಿ, ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ, ಎಂ.ಡಿ. ಉಮೇಶ್, ಜೆ.ಶಿವಾನಂದಪ್ಪ, ಜಿ.ಡಿ. ನಾಯಕ, ಎಂ.ಡಿ. ಶೇಖರ್, ಮಹಾದೇವಪ್ಪ, ಗುರುಮೂರ್ತಿ, ಪರಶುರಾಮ್ ಸಣಬೈಲ್, ನಾಗೇಶ್, ನಾಗರಾಜ್ ಚಿಕ್ಕಸವಿ, ಲಿಂಗೇಶ್, ಬಿ.ಲಿಂಗಪ್ಪ, ರಾಜು ಮಳಲಗದ್ದೆ, ಪಾಣಿ ಡಾಕಪ್ಪ, ಭರತ್ ತಾಳಗುಪ್ಪ, ಮಂಜುನಾಥ್ ಓಟೂರು ಇದ್ದರು.