ಆಫ್ಘಾನಿಸ್ತಾನ, ಪಾಕಿಸ್ತಾನ,ಬಾಂಗ್ಲಾದೇಶಗಳಲ್ಲಿ ಧಾರ್ಮಿಕ ಶೋಷಣೆಗೆ ಒಳಗಾಗಿಭಾರತಕ್ಕೆ ಬಂದ ಹಿಂದೂ, ಜೈನ, ಬೌದ್ದ, ಕ್ರಿಶ್ಚಿಯನ್, ಸಿಖ್, ಪಾರ್ಸಿ ಸಮುದಾಯದವರು ಭಾರತದಲ್ಲಿ 6 ವರ್ಷಗಳಿಂದ ನೆಲೆಸಿದ್ದರೆ ಅಂಥವರುಭಾರತದ ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದು. ದೇಶದ ಮುಸ್ಲಿಮರನ್ನೇ ಗುರಿಯಾಗಿಸಿಕೊಂಡು ಮಸೂದೆ ರೂಪಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.