ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್, ಜಿಲ್ಲಾ ಘಟಕದ ಎಚ್.ಪಿ.ಗಿರೀಶ್, ಬ್ಲಾಕ್ ಯುವ ಕಾಂಗ್ರೆಸ್ನ ಎಸ್.ಕುಮಾರೇಶ್, ಕಾರ್ಯದರ್ಶಿ ಎಂ ರಾಹುಲ್, ಪುಷ್ಪಕ್ ಕುಮಾರ್ , ಯುವ ಕಾಂಗ್ರೆಸ್ ಮುಖಂಡ ಟಿ.ವಿ.ರಂಜಿತ್ , ಶ್ರೀನಿವಾಸ್ ,ರಾಹುಲ್, ಪವನ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.