ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡ ಎಚ್.ಟಿ.ಹಾಲೇಶಪ್ಪ,ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಹಿಟ್ಟೂರು ರಾಜು, ವೀರೇಶ್, ಚಂದ್ರಪ್ಪ, ರಾಘವೇಂದ್ರ, ಮಂಜಪ್ಪ, ರಾಮಚಂದ್ರಪ್ಪ, ರುದ್ರೇಶ್, ಎನ್.ರಮೇಶ್, ತಮ್ಮಡಿಹಳ್ಳಿ ಹಾಲೇಶಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.