ಸಂಗೀತ ನಿರ್ದೇಶಕ ಹಂಸಲೇಖ, ಸಾಹಿತಿಗಳಾದ ಜಿ.ಸಿದ್ದರಾಮಯ್ಯ,ಪ್ರೊ. ರಾಜೇಂದ್ರ ಚೆನ್ನಿ, ನಾ.ಡಿಸೋಜ, ಹಿರಿಯ ಪತ್ರಕರ್ತ ದಿನೇಶ ಅಮಿನಮಟ್ಟು, ಡಿಎಸ್ ಎಸ್ ರಾಜ್ಯ ಸಂಚಾಲಕ ಗುರು ಮೂರ್ತಿ, ರೈತ ಸಂಘಟನೆಯ ಕೆ.ಟಿ.ಗಂಗಾಧರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಂಜುನಾಥ್, ವಕೀಲ ಕೆ.ಪಿ.ಶ್ರೀಪಾಲ್ ಕಿಮ್ಮನೆ ಅವರೊಂದಿಗೆ ಹೆಜ್ಜೆ ಹಾಕಿದರು.