ಅಖಿಲ ಭಾರತ ರೈತ ಸಮನ್ವಯ ಸಮಿತಿ ನೀಡಿದ್ದ ಕರೆಯ ಮೇರೆಗೆ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯ ನೇತೃತ್ವವನ್ನು ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಮುಖಂಡರಾದ ಎಸ್.ಶಿವಮೂರ್ತಿ, ಇ.ಬಿ.ಜಗದೀಶ್, ಹಿಟ್ಟೂರು ರಾಜು, ಕೆ.ರಾಘವೇಂದ್ರ, ಸಿ.ಚಂದ್ರಪ್ಪ, ರಾಮಚಂದ್ರಪ್ಪ, ಪಿ.ಡಿ.ಮಂಜಪ್ಪ, ಜ್ಞಾನೇಶ್, ಜಿ.ಎನ್.ಪಂಚಾಕ್ಷರಿ, ಎಚ್.ಇ. ಗಂಗಾಧರಪ್ಪ ವಹಿಸಿದ್ದರು.