ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಈಶ್ವರಪ್ಪ ಕೊಡಕಣಿ, ರಾಜ್ಯ ಘಟಕದ ಕಾರ್ಯಾಧ್ಯಕ್ಷ ಎನ್.ಕೆ.ಮಂಜುನಾಥಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಮೇಘರಾಜ್, ಶಿವಪ್ಪ ಹುಣಸವಳ್ಳಿ, ಲೇಖಪ್ಪ, ಹನುಮಂತಪ್ಪ, ಹುಚ್ಚಪ್ಪ ತಳೇಬೈಲು, ಭಾಷಾಸಾಬ್, ಚಿತ್ರಶೇಖರಗೌಡ, ಮಂಜುನಾಥ್ ಅರೇಕೊಪ್ಪ, ಪರಮೇಶ್ವರಪ್ಪ ಇದ್ದರು.