ಪಾದಯಾತ್ರೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಕಲಗೋಡು ರತ್ನಾಕರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎರಗಿ ಉಮೇಶ್, ಮುಡುಬ ರಾಘವೇಂದ್ರ, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಪುಟ್ಟ ಬಿದ್ಲು ರಾಘವೇಂದ್ರ, ಹುಂಚ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸುಣ್ಣಕಲ್ಲು ಗುರುರಾಜ್, ಕಡಸೂರು ಉಲ್ಲಾಸ್ ಭಟ್, ಹೊಸಕೊಪ್ಪ ಚೇತನ್, ಹುಲ್ಲತ್ತಿ ದಿನೇಶ್, ರಾಜಶೇಖರ್, ಮಹೇಶ್ ಗೌಡ, ಲೇಖನಮೂರ್ತಿ, ನಾಗರಾಜ ರೆಡ್ಡಿ, ಅನಿಲ್, ಕೇಶವ, ಮಂಜಣ್ಣ, ಸುಮತಿ, ಲಕ್ಷ್ಮಮ್ಮ, ಜ್ಯೋತಿ, ಲೋಲಾಕ್ಷಿ, ಗ್ರಾಮ ಪಂಚಾಯತ್ ಸದಸ್ಯರು ಪಾಲ್ಗೊಂಡಿದ್ದರು.