<p><strong>ಶಿವಮೊಗ್ಗ: </strong>ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ತಕ್ಷಣ ಬಿಡುಗಡೆ ಮಾಡಲು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಮುಂದೆಪ್ರತಿಭಟನೆ ನಡೆಸಿದರು.</p>.<p>ಎಂಸಿಟಿಎಸ್ ಚಟುವಟಿಕೆಗಳಿಗೆ ನಿಗದಿಯಾದ ಪ್ರೋತ್ಸಾಹಧನ ಕಳೆದ ಸೆಪ್ಟಂಬರ್ನಿಂದನೀಡಿಲ್ಲ. ಅಧಿಕಾರಿಗಳು ಹಾರಿಕೆ ಉತ್ತರ ಕೊಡುತ್ತಿದ್ದಾರೆ.ಒಬ್ಬೊಬ್ಬರಿಗೆ ಸರಾಸರಿ ತಿಂಗಳಿಗೆ ₨ 2,500 ನೀಡಬೇಕು. ಪ್ರತಿಯೊಬ್ಬರಿಗೂ₨37,500 ಅನುದಾನಬಾಕಿ ಇದೆ.ಇದುವರೆಗೂ ₨300ನೀಡಿದ್ದಾರೆ.ಲೆಕ್ಕಹಾಕಲು ವರ್ಷಬೇಕೆ? ಇನ್ನೆಷ್ಟು ಸಮಯಬೇಕುಎಂದುಪ್ರಶ್ನಿಸಿದರು.</p>.<p>ತಕ್ಷಣವೇ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ಗೌರವಧನ ಕಡಿತ ಮಾಡಬಾರದು. ಇಲ್ಲದಿದ್ದರೆ ಕೆಲಸ ಸ್ಥಗಿತಗೊಳಿಸಿ, ನಿರಂತರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರಾಜೇಶ್ವರಿ, ಕಾರ್ಯದರ್ಶಿಪ್ರೇಮಾ, ಸಲಹೆಗಾರ ಮಂಜುನಾಥ ಕುಕ್ಕವಾಡ, ಪ್ರಮುಖರಾದ ಶೀಲಾಬಾಯಿ, ಸುನೀತಾ, ಚಂದ್ರಕಲಾ, ಆಶಾ, ವಸಂತ, ಜ್ಯೋತಿಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ತಕ್ಷಣ ಬಿಡುಗಡೆ ಮಾಡಲು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಮುಂದೆಪ್ರತಿಭಟನೆ ನಡೆಸಿದರು.</p>.<p>ಎಂಸಿಟಿಎಸ್ ಚಟುವಟಿಕೆಗಳಿಗೆ ನಿಗದಿಯಾದ ಪ್ರೋತ್ಸಾಹಧನ ಕಳೆದ ಸೆಪ್ಟಂಬರ್ನಿಂದನೀಡಿಲ್ಲ. ಅಧಿಕಾರಿಗಳು ಹಾರಿಕೆ ಉತ್ತರ ಕೊಡುತ್ತಿದ್ದಾರೆ.ಒಬ್ಬೊಬ್ಬರಿಗೆ ಸರಾಸರಿ ತಿಂಗಳಿಗೆ ₨ 2,500 ನೀಡಬೇಕು. ಪ್ರತಿಯೊಬ್ಬರಿಗೂ₨37,500 ಅನುದಾನಬಾಕಿ ಇದೆ.ಇದುವರೆಗೂ ₨300ನೀಡಿದ್ದಾರೆ.ಲೆಕ್ಕಹಾಕಲು ವರ್ಷಬೇಕೆ? ಇನ್ನೆಷ್ಟು ಸಮಯಬೇಕುಎಂದುಪ್ರಶ್ನಿಸಿದರು.</p>.<p>ತಕ್ಷಣವೇ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ಗೌರವಧನ ಕಡಿತ ಮಾಡಬಾರದು. ಇಲ್ಲದಿದ್ದರೆ ಕೆಲಸ ಸ್ಥಗಿತಗೊಳಿಸಿ, ನಿರಂತರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ರಾಜೇಶ್ವರಿ, ಕಾರ್ಯದರ್ಶಿಪ್ರೇಮಾ, ಸಲಹೆಗಾರ ಮಂಜುನಾಥ ಕುಕ್ಕವಾಡ, ಪ್ರಮುಖರಾದ ಶೀಲಾಬಾಯಿ, ಸುನೀತಾ, ಚಂದ್ರಕಲಾ, ಆಶಾ, ವಸಂತ, ಜ್ಯೋತಿಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>